September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಜ.11 ರಂದು ಪರಮ ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲಾ ಇವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಹಾಗೂ ಗೌರವಾನ್ವಿತ ಅತಿಥಿಗಳೊಂದಿಗೆ ಶಿಲಾನ್ಯಾಸ ನಡೆಯಲಿದ್ದು ಈ ಶಿಲಾನ್ಯಾಸ ಪೂರ್ವ ತಯಾರಿಯಾಗಿ ಸಂಘ ಸಂಸ್ಥೆಗಳಾದ ಉದಯ ಯುವಕಮಂಡಲ ಪಲಡ್ಕ, ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ತಾರೆಮಾರ್ ಹಾಗೂ ಸಮಿತಿಯ ಸದಸ್ಯರು ಊರವರಿಂದ ಶ್ರಮದಾನ ನಡೆಸಲಾಯಿತು.

Related posts

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 168 ಕೋಟಿ ವ್ಯವಹಾರ-ರೂ 71.63 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya
error: Content is protected !!