September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya
error: Content is protected !!