25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ.

ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ ಕಂಬಳ ನೋಡಲು ಬೈಕ್( KA 21Q1736) ನಲ್ಲಿ ಸಹೋದರ ದೀಕ್ಷಿತ್‌ ಎಂಬಾತನನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಮನೆಯಿಂದ ಹೊರಟು ಹೊಕ್ಕಾಡಿಗೋಳಿ ತಲುಪಿ ಸಿದ್ದಕಟ್ಟೆ- ಆರಂಬೋಡಿ ರಸ್ತೆಯ ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಬೆಳಿಗ್ಗೆ ಬೈಕ್ ನಿಲ್ಲಿಸಿ ಕಂಬಳ ನೋಡಲು ಹೊಗಿದ್ದು ಕಂಬಳ ನೋಡಿ ವಾಪಾಸು ಮನೆಗೆ ಹೋಗುವರೇ ಸುಮಾರು ಮದ್ಯಾಹ್ನ ಬೈಕ್ ನಿಲ್ಲಿಸಿದ್ದಲ್ಲಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಿಂದ ಕಳವಾಗಿರುತ್ತದೆ, ಮೊಡೆಲ್ 2012 ನೇ ಇಸವಿ ಆಗಿರುತ್ತದೆ, ಇದರ ಬೆಲೆ ಸುಮಾರು 20000 ಆಗಬಹುದು ಎಂದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya
error: Content is protected !!