April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು.


ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ ಜಯಾನಂದ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಸದಸ್ಯರಾದ ರಜನಿ ಕುಡ್ವ, ಲೋಕೇಶ್, ಜಗದೀಶ್, ಜನಾರ್ಧನ, ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಇಂಜಿನಿಯರ್ ಮಹಾವಿರ ಅರಿಗ ಉಪಸ್ಥಿತರಿದ್ದರು.

Related posts

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya
error: Content is protected !!