September 6, 2026
ನಿಧನ

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ ಮನೆಯಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ. ಅದರೆ ಅಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

Suddi Udaya

ಎಮ್. ಹಮೀದ್ ವೇಣೂರು ನಿಧನ

Suddi Udaya

ಕಕ್ಕಿಂಜೆಯ ನಿವಾಸಿ. ಕರುಣಾಕರ ರಾವ್ ನಿಧನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
error: Content is protected !!