23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಮೆಸ್ಕಾಂ ನಲ್ಲಿ ಗ್ರೇಡ್ 2 ಮೆಕ್ಯಾನಿಕ್ ಕೆಲಸ ನಿರ್ವಹಿಸುತಿದ್ದ ರೆಂಕೆದಗುತ್ತು ನಿವಾಸಿ ಶೀನ ಕೆ (51) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು , ರಾತ್ರಿ ಮನೆಯಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ. ಅದರೆ ಅಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಇಬ್ಬರು ಮಕ್ಕಳು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!