September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಜ.11 ರಂದು ಪರಮ ಪೂಜ್ಯ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲಾ ಇವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಹಾಗೂ ಗೌರವಾನ್ವಿತ ಅತಿಥಿಗಳೊಂದಿಗೆ ಶಿಲಾನ್ಯಾಸ ನಡೆಯಲಿದ್ದು ಈ ಶಿಲಾನ್ಯಾಸ ಪೂರ್ವ ತಯಾರಿಯಾಗಿ ಸಂಘ ಸಂಸ್ಥೆಗಳಾದ ಉದಯ ಯುವಕಮಂಡಲ ಪಲಡ್ಕ, ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ತಾರೆಮಾರ್ ಹಾಗೂ ಸಮಿತಿಯ ಸದಸ್ಯರು ಊರವರಿಂದ ಶ್ರಮದಾನ ನಡೆಸಲಾಯಿತು.

Related posts

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya
error: Content is protected !!