23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಮಾ। ರಿತ್ವಿಕ್‌ರಾಜ್ ಅಂಡಿಂಜೆ (8ನೇ ತರಗತಿ, ಸೈಂಟ್ ಪೀಟರ್ ಆಂಗ್ಲಮಾಧ್ಯಮ ಶಾಲೆ, ಅಳದಂಗಡಿ) ಇವರು 71.42% ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರ ವಿದ್ಯಾರ್ಥಿ.

Related posts

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!