September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಮಾ। ರಿತ್ವಿಕ್‌ರಾಜ್ ಅಂಡಿಂಜೆ (8ನೇ ತರಗತಿ, ಸೈಂಟ್ ಪೀಟರ್ ಆಂಗ್ಲಮಾಧ್ಯಮ ಶಾಲೆ, ಅಳದಂಗಡಿ) ಇವರು 71.42% ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರ ವಿದ್ಯಾರ್ಥಿ.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!