30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.10: ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಜ.10 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಹಳೇಕೋಟೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣಸೆಕಟ್ಟೆ, ರೆಂಕೆದಗುತ್ತು, ಶಾಂತಿ ನಗರ, ಪುದ್ದೋಟ್ಟು, ಮುಗುಳಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ತಿಳಿಸಿದೆ.

Related posts

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!