April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.10: ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಜ.10 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಹಳೇಕೋಟೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣಸೆಕಟ್ಟೆ, ರೆಂಕೆದಗುತ್ತು, ಶಾಂತಿ ನಗರ, ಪುದ್ದೋಟ್ಟು, ಮುಗುಳಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ತಿಳಿಸಿದೆ.

Related posts

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!