29.2 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್ ಗೆ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya
error: Content is protected !!