24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಮುಹೂರ್ತದಲ್ಲಿ ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಜ.8ರಂದು ನಡೆಯಿತು,

ಚೆಂಡೆ, ವ್ಯಾದ್ಯ ಗಳ ಜೊತೆ ಮೆರವಣಿಗೆ ಸಾಗಿ ಬಂತು ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ,ಹೊನ್ನಪ್ಪ ಗೌಡ ಸೋಣಕುಮೇರು, ಧರ್ಣಪ್ಪ ಗೌಡ ಅಂಡಿಲ, ಡೊoಬಯ್ಯ ಗೌಡ ಖಂಡಿಗ, ಮೊಗ್ರು ಮೂವರು ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಅಂತರ, ಚಂದ್ರಹಾಸ ದೇವಸ, ಸೀತಾರಾಮ ಆಳ್ವ ಕೊರಿಂಜ, ಬಾಬು ಗೌಡ ನಡುಮಜಲು, ನಿರಂಜನ ಗೌಡ ನಡುಮಜಲು,ರಂಜಿತ್ ಬಂದಾರು ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!