July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಅದಿತಿ ಮುಗೆರೋಡಿ ಇವರು ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.

ಅವರು, ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕರಾದ ವಿದ್ವಾನ್ ಸುದರ್ಶನ್ ಎಂ ಎಲ್ ಭಟ್ ಇವರ ಶಿಷ್ಯೆ ವಿದುಷಿ ಡಿಂಪಲ್ ಶಿವರಾಜ್ ಇವರಿಂದ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆ ಇಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯನ್ನು ಪೂರೈಸಿದ ಅತೀ ಕಿರಿಯ ಅಭ್ಯರ್ಥಿಯಾದ ಅದಿತಿ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದ್ಮುಂಜ ಇಲ್ಲಿನ 5ನೇ ತರಗತಿ ವಿದ್ಯಾರ್ಥಿನಿ. ಇವರು ಮಂಜುಳಾ ಮತ್ತು ಪುರುಷೋತ್ತಮ ಮುಗೆರೋಡಿ ದಂಪತಿಯ ಪುತ್ರಿ.

Related posts

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!