37.5 C
ಪುತ್ತೂರು, ಬೆಳ್ತಂಗಡಿ
April 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

ಮಚ್ಚಿನ: ಇಲ್ಲಿಯ ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾ ಹಾಗೂ ಕಾರುಗಳ ನಡುವೆ ಅಪಘಾತವಾದ ಘಟನೆ ಜ.9 ರಂದು ನಡೆದಿದೆ.

ಮಡಂತ್ಯಾರು ನಿಂದ ಬಳ್ಳಮಂಜಕ್ಕೆ ಹೋಗುತ್ತಿದ್ದ ಆಟೋರಿಕ್ಷಕ್ಕೆ ಹಿಂದುಗಡೆಯಿಂದ ಬಂದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆಟೋರಿಕ್ಷಾ ಚರಂಡಿಗೆ ಉರುಳಿ ಬಿದ್ದಿದ್ದೆ.

ಆಟೋದಲ್ಲಿ ಇದ್ದ ಮಗುವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

Related posts

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya
error: Content is protected !!