23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

ಬೆಂಗಳೂರಿನಲ್ಲಿ ಇತ್ತೀಚೆಗೆ ಭಾರತೀಯ ಜೈನ್ ಮಿಲನ್ ವಲಯ – 8 ಇವರ ಆಯೋಜನೆಯಲ್ಲಿ ನಡೆದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8 ಸೀಸನ್ ನಲ್ಲಿ ಬೆಳಗಾವಿಯ ವಿಶಾರದಾ ನೃತ್ಯ ತಂಡವು ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಈ ಜಿನಭಜನೆಯ ಸಾಹಿತ್ಯವು ಬೆಳ್ತಂಗಡಿ ತಾಲ್ಲೂಕಿನ ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯದಾಗಿತ್ತು.

Related posts

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya
error: Content is protected !!