25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

ಉಜಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಂಗಳೂರು ಇವರು ತುಮಕೂರಿನ ಇಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ  ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ  ಸುಮೇಧಾ ಗಾಂವ್ಕರ್  ಅಶು ಭಾಷಣ ಸ್ಪರ್ಧೆಯಲ್ಲಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿಕ್ ಕೆ. ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. 

ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್  ಉಪ ಪ್ರಾಂಶುಪಾಲರಾದ ಡಾ. ರಾಜೇಶ್, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ನಾಗರಾಜ್ ಬಿ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

Related posts

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya
error: Content is protected !!