26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

ಉಜಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಂಗಳೂರು ಇವರು ತುಮಕೂರಿನ ಇಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ  ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ  ಸುಮೇಧಾ ಗಾಂವ್ಕರ್  ಅಶು ಭಾಷಣ ಸ್ಪರ್ಧೆಯಲ್ಲಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿಕ್ ಕೆ. ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. 

ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್  ಉಪ ಪ್ರಾಂಶುಪಾಲರಾದ ಡಾ. ರಾಜೇಶ್, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ನಾಗರಾಜ್ ಬಿ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

Related posts

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya
error: Content is protected !!