30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

ಉಜಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಂಗಳೂರು ಇವರು ತುಮಕೂರಿನ ಇಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ  ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ  ಸುಮೇಧಾ ಗಾಂವ್ಕರ್  ಅಶು ಭಾಷಣ ಸ್ಪರ್ಧೆಯಲ್ಲಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿಕ್ ಕೆ. ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. 

ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್  ಉಪ ಪ್ರಾಂಶುಪಾಲರಾದ ಡಾ. ರಾಜೇಶ್, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ನಾಗರಾಜ್ ಬಿ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya
error: Content is protected !!