29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!