25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya
error: Content is protected !!