September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya
error: Content is protected !!