37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು, ತುಮಕೂರು ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ

ವಾಣಿ ಪದವಿ ಪೂರ್ವ ಕಾಲೇಜಿನ ತೇಜಸ್ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!