37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

ಮಚ್ಚಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಎರಡುವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಅಭಿವೃದ್ಧಿ ಕೆಲಸಗಳೊಂದಿಗೆ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತಮ್ಮ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಚಂದ್ರಕಾಂತ ನಿಡ್ಡಾಜೆ ಇವರಿಗೆ ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಅಭಿಮಾನಿಗಳ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅನಂತೇಶ್ವರ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಸತೀಶ್ ಶೆಟ್ಟಿ ಬೋಳದ ಗುತ್ತು ಹಾಗೂ ಎಲ್ಲಾ ಅಭಿಮಾನಿಗಳು ಉಪಸಿತರಿದ್ದರು.

ವರದಿ: ಹರ್ಷ ಬಳ್ಳಮಂಜ

Related posts

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!