April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

ಧರ್ಮಸ್ಥಳ: ಶ್ರೀ ಕ್ಷೇತ್ರದ ವತಿಯಿಂದ, ಕ್ಷೇತ್ರದ ಧರ್ಮಾಧಿಕಾರಿಗಳು ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅಂಗನವಾಡಿ ಕೇಂದ್ರ ಶಿಬರಾಜೆಯ ಆವರಣ ಗೋಡೆ ರಚನೆಗೆ ಮಂಜೂರು ಮಾಡಿರುವ ರೂ. 30,000/- ಮೊತ್ತದ ಮಂಜೂರಾತಿ ಪತ್ರವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾರವರಿಗೆ ಮಂಜೂರಾತಿ ಪತ್ರವನ್ನು ಸಮಿತಿಯ ಪ್ರಮುಖರು ಹಾಗೂ ಗಣ್ಯರು ಮತ್ತು ಒಕ್ಕೂಟದ ಪದಾಧಿಕಾರಿಗಳ ಸಮ್ಮುಖದಲ್ಲಿ ಹತ್ತಾಂತರಿಸಲಾಯಿತು.

ಈ ಸಂದರ್ಭ ಕಳೆಂಜ ಗ್ರಾಮ ಪಂಚಾಯಿತಿಯ ಸದಸ್ಯರಾದ ಟಿ ಎಸ್ ನಿತ್ಯಾನಂದ ರೈ, ಗ್ರಾಮ ಪಂಚಾಯತಿಯ ಸದಸ್ಯರಾದ ಪ್ರೇಮ ಬಿ ಎಸ್, ಸದಾಶಿವೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಬಾಲವಿಕಾಸ ಸಮಿತಿಯ ಸದಸ್ಯರಾದ ಪಿಟಿ ಸೆಬಾಸ್ಟೀನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಸೇವ್ರಿನ್, ಬಾಲವಿಕಾಸ ಸಮಿತಿಯ ಸದಸ್ಯೆ ವೇದಾವತಿ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಜಯವರ್ಮ ಜೈನ್, ಪ್ರಗತಿ ಬಂದು ಸ್ವ-ಸಹಾಯಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅಂಗನವಾಡಿ ಕಾರ್ಯಕರ್ತೆಯಾದ ಪ್ರಿಯ, ಅಂಗನವಾಡಿ ಸಹಾಯಕಿ ಅನ್ಸಿಲ್ಲ, ಶಿಬರಾಜೆಯ ಆಶಾ ಕಾರ್ಯಕರ್ತೆ ಮೀನಾಕ್ಷಿ,ಮೇಲ್ವಿಚಾರಕ ರವೀಂದ್ರ, ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.

Related posts

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!