22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

ಧರ್ಮಸ್ಥಳ: ಶ್ರೀ ಕ್ಷೇತ್ರದ ವತಿಯಿಂದ, ಕ್ಷೇತ್ರದ ಧರ್ಮಾಧಿಕಾರಿಗಳು ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅಂಗನವಾಡಿ ಕೇಂದ್ರ ಶಿಬರಾಜೆಯ ಆವರಣ ಗೋಡೆ ರಚನೆಗೆ ಮಂಜೂರು ಮಾಡಿರುವ ರೂ. 30,000/- ಮೊತ್ತದ ಮಂಜೂರಾತಿ ಪತ್ರವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾರವರಿಗೆ ಮಂಜೂರಾತಿ ಪತ್ರವನ್ನು ಸಮಿತಿಯ ಪ್ರಮುಖರು ಹಾಗೂ ಗಣ್ಯರು ಮತ್ತು ಒಕ್ಕೂಟದ ಪದಾಧಿಕಾರಿಗಳ ಸಮ್ಮುಖದಲ್ಲಿ ಹತ್ತಾಂತರಿಸಲಾಯಿತು.

ಈ ಸಂದರ್ಭ ಕಳೆಂಜ ಗ್ರಾಮ ಪಂಚಾಯಿತಿಯ ಸದಸ್ಯರಾದ ಟಿ ಎಸ್ ನಿತ್ಯಾನಂದ ರೈ, ಗ್ರಾಮ ಪಂಚಾಯತಿಯ ಸದಸ್ಯರಾದ ಪ್ರೇಮ ಬಿ ಎಸ್, ಸದಾಶಿವೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಬಾಲವಿಕಾಸ ಸಮಿತಿಯ ಸದಸ್ಯರಾದ ಪಿಟಿ ಸೆಬಾಸ್ಟೀನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಸೇವ್ರಿನ್, ಬಾಲವಿಕಾಸ ಸಮಿತಿಯ ಸದಸ್ಯೆ ವೇದಾವತಿ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಜಯವರ್ಮ ಜೈನ್, ಪ್ರಗತಿ ಬಂದು ಸ್ವ-ಸಹಾಯಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅಂಗನವಾಡಿ ಕಾರ್ಯಕರ್ತೆಯಾದ ಪ್ರಿಯ, ಅಂಗನವಾಡಿ ಸಹಾಯಕಿ ಅನ್ಸಿಲ್ಲ, ಶಿಬರಾಜೆಯ ಆಶಾ ಕಾರ್ಯಕರ್ತೆ ಮೀನಾಕ್ಷಿ,ಮೇಲ್ವಿಚಾರಕ ರವೀಂದ್ರ, ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.

Related posts

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!