September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

ಧರ್ಮಸ್ಥಳ: ಶ್ರೀ ಕ್ಷೇತ್ರದ ವತಿಯಿಂದ, ಕ್ಷೇತ್ರದ ಧರ್ಮಾಧಿಕಾರಿಗಳು ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅಂಗನವಾಡಿ ಕೇಂದ್ರ ಶಿಬರಾಜೆಯ ಆವರಣ ಗೋಡೆ ರಚನೆಗೆ ಮಂಜೂರು ಮಾಡಿರುವ ರೂ. 30,000/- ಮೊತ್ತದ ಮಂಜೂರಾತಿ ಪತ್ರವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾರವರಿಗೆ ಮಂಜೂರಾತಿ ಪತ್ರವನ್ನು ಸಮಿತಿಯ ಪ್ರಮುಖರು ಹಾಗೂ ಗಣ್ಯರು ಮತ್ತು ಒಕ್ಕೂಟದ ಪದಾಧಿಕಾರಿಗಳ ಸಮ್ಮುಖದಲ್ಲಿ ಹತ್ತಾಂತರಿಸಲಾಯಿತು.

ಈ ಸಂದರ್ಭ ಕಳೆಂಜ ಗ್ರಾಮ ಪಂಚಾಯಿತಿಯ ಸದಸ್ಯರಾದ ಟಿ ಎಸ್ ನಿತ್ಯಾನಂದ ರೈ, ಗ್ರಾಮ ಪಂಚಾಯತಿಯ ಸದಸ್ಯರಾದ ಪ್ರೇಮ ಬಿ ಎಸ್, ಸದಾಶಿವೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಬಾಲವಿಕಾಸ ಸಮಿತಿಯ ಸದಸ್ಯರಾದ ಪಿಟಿ ಸೆಬಾಸ್ಟೀನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಸೇವ್ರಿನ್, ಬಾಲವಿಕಾಸ ಸಮಿತಿಯ ಸದಸ್ಯೆ ವೇದಾವತಿ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಜಯವರ್ಮ ಜೈನ್, ಪ್ರಗತಿ ಬಂದು ಸ್ವ-ಸಹಾಯಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅಂಗನವಾಡಿ ಕಾರ್ಯಕರ್ತೆಯಾದ ಪ್ರಿಯ, ಅಂಗನವಾಡಿ ಸಹಾಯಕಿ ಅನ್ಸಿಲ್ಲ, ಶಿಬರಾಜೆಯ ಆಶಾ ಕಾರ್ಯಕರ್ತೆ ಮೀನಾಕ್ಷಿ,ಮೇಲ್ವಿಚಾರಕ ರವೀಂದ್ರ, ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya
error: Content is protected !!