22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾಗಿರಿಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಪ್ರತಿಭಾ ಕಲೋತ್ಸವ’ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ನೃತ್ಯ ಸ್ಪರ್ಧೆಯಲ್ಲಿ 9ನೇ ತರಗತಿ ಅತುಲ ಪ್ರಥಮ, ಶಾಸ್ತ್ರೀಯ ಸಂಗೀತ 9ನೇ ತರಗತಿ ಮಂಥನ್ ಬಾಳಿಗ ದ್ವಿತೀಯ, ಪ್ರಬಂಧ 9ನೇ ತರಗತಿ ಸಮ್ಮೇದ್ ಜೈನ್ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya
error: Content is protected !!