April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸರ್ವಾರ್ಥ್ ಎಸ್. ಜೈನ್‌ ವೇಣೂರು ಇವರು 93.25% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ. ವೇಣೂರು ಪಾಶ್ವನಾಥ ಪಿಂಟರ್‍ಸ್ ನ ಸುಧತ್ ಜೈನ್ ಹಾಗೂ ಶ್ರೀಮತಿ ಸುಷ್ಮಾ ದಂಪತಿಯ ಪುತ್ರ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!