25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಮಾ। ರಿತ್ವಿಕ್‌ರಾಜ್ ಅಂಡಿಂಜೆ (8ನೇ ತರಗತಿ, ಸೈಂಟ್ ಪೀಟರ್ ಆಂಗ್ಲಮಾಧ್ಯಮ ಶಾಲೆ, ಅಳದಂಗಡಿ) ಇವರು 71.42% ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರ ವಿದ್ಯಾರ್ಥಿ.

Related posts

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya
error: Content is protected !!