34.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜ.10: ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಜ.10 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಹಳೇಕೋಟೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣಸೆಕಟ್ಟೆ, ರೆಂಕೆದಗುತ್ತು, ಶಾಂತಿ ನಗರ, ಪುದ್ದೋಟ್ಟು, ಮುಗುಳಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ತಿಳಿಸಿದೆ.

Related posts

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
error: Content is protected !!