35.1 C
ಪುತ್ತೂರು, ಬೆಳ್ತಂಗಡಿ
April 11, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್ ಗೆ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.

Related posts

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya
error: Content is protected !!