July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್ ಗೆ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.

Related posts

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya
error: Content is protected !!