23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ವೇಣೂರು ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಮದ್ ಇಕ್ಬಾಲ್ (27) ಎಂಬಾತನನ್ನು ಜ.9ರಂದು ವೇಣೂರು ಠಾಣಾ ಪೋಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿ ಮಹಾಮದ್ ಇಕ್ಬಾಲ್ ಗೆ 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.

Related posts

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya
error: Content is protected !!