36.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಗಳಿಗೆಯಲ್ಲಿ ಬೆಳಾಲು ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು,

ಚೆಂಡೆ,ವ್ಯಾದ್ಯ ಗಳ ಜೊತೆ ಮೆರವಣಿಗೆ ಸಾಗಿ ಬಂತು ಸಂದರ್ಭದಲ್ಲಿ ಶ್ರೀಕ್ಷೇತ್ರ ಆರಿಕೋಡಿಯ ವಸಂತ ಗೌಡ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜ ಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!