23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಗಳಿಗೆಯಲ್ಲಿ ಬೆಳಾಲು ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು,

ಚೆಂಡೆ,ವ್ಯಾದ್ಯ ಗಳ ಜೊತೆ ಮೆರವಣಿಗೆ ಸಾಗಿ ಬಂತು ಸಂದರ್ಭದಲ್ಲಿ ಶ್ರೀಕ್ಷೇತ್ರ ಆರಿಕೋಡಿಯ ವಸಂತ ಗೌಡ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜ ಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya
error: Content is protected !!