July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಅದಿತಿ ಮುಗೆರೋಡಿ ಇವರು ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.

ಅವರು, ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕರಾದ ವಿದ್ವಾನ್ ಸುದರ್ಶನ್ ಎಂ ಎಲ್ ಭಟ್ ಇವರ ಶಿಷ್ಯೆ ವಿದುಷಿ ಡಿಂಪಲ್ ಶಿವರಾಜ್ ಇವರಿಂದ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆ ಇಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯನ್ನು ಪೂರೈಸಿದ ಅತೀ ಕಿರಿಯ ಅಭ್ಯರ್ಥಿಯಾದ ಅದಿತಿ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದ್ಮುಂಜ ಇಲ್ಲಿನ 5ನೇ ತರಗತಿ ವಿದ್ಯಾರ್ಥಿನಿ. ಇವರು ಮಂಜುಳಾ ಮತ್ತು ಪುರುಷೋತ್ತಮ ಮುಗೆರೋಡಿ ದಂಪತಿಯ ಪುತ್ರಿ.

Related posts

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!