24.8 C
ಪುತ್ತೂರು, ಬೆಳ್ತಂಗಡಿ
April 10, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

ಮಚ್ಚಿನ: ಇಲ್ಲಿಯ ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾ ಹಾಗೂ ಕಾರುಗಳ ನಡುವೆ ಅಪಘಾತವಾದ ಘಟನೆ ಜ.9 ರಂದು ನಡೆದಿದೆ.

ಮಡಂತ್ಯಾರು ನಿಂದ ಬಳ್ಳಮಂಜಕ್ಕೆ ಹೋಗುತ್ತಿದ್ದ ಆಟೋರಿಕ್ಷಕ್ಕೆ ಹಿಂದುಗಡೆಯಿಂದ ಬಂದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆಟೋರಿಕ್ಷಾ ಚರಂಡಿಗೆ ಉರುಳಿ ಬಿದ್ದಿದ್ದೆ.

ಆಟೋದಲ್ಲಿ ಇದ್ದ ಮಗುವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

Related posts

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!