23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

ಮಚ್ಚಿನ: ಇಲ್ಲಿಯ ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾ ಹಾಗೂ ಕಾರುಗಳ ನಡುವೆ ಅಪಘಾತವಾದ ಘಟನೆ ಜ.9 ರಂದು ನಡೆದಿದೆ.

ಮಡಂತ್ಯಾರು ನಿಂದ ಬಳ್ಳಮಂಜಕ್ಕೆ ಹೋಗುತ್ತಿದ್ದ ಆಟೋರಿಕ್ಷಕ್ಕೆ ಹಿಂದುಗಡೆಯಿಂದ ಬಂದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆಟೋರಿಕ್ಷಾ ಚರಂಡಿಗೆ ಉರುಳಿ ಬಿದ್ದಿದ್ದೆ.

ಆಟೋದಲ್ಲಿ ಇದ್ದ ಮಗುವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

Related posts

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya
error: Content is protected !!