July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

ಮಚ್ಚಿನ: ಇಲ್ಲಿಯ ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾ ಹಾಗೂ ಕಾರುಗಳ ನಡುವೆ ಅಪಘಾತವಾದ ಘಟನೆ ಜ.9 ರಂದು ನಡೆದಿದೆ.

ಮಡಂತ್ಯಾರು ನಿಂದ ಬಳ್ಳಮಂಜಕ್ಕೆ ಹೋಗುತ್ತಿದ್ದ ಆಟೋರಿಕ್ಷಕ್ಕೆ ಹಿಂದುಗಡೆಯಿಂದ ಬಂದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆಟೋರಿಕ್ಷಾ ಚರಂಡಿಗೆ ಉರುಳಿ ಬಿದ್ದಿದ್ದೆ.

ಆಟೋದಲ್ಲಿ ಇದ್ದ ಮಗುವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

Related posts

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya
error: Content is protected !!