September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

ಬೆಂಗಳೂರಿನಲ್ಲಿ ಇತ್ತೀಚೆಗೆ ಭಾರತೀಯ ಜೈನ್ ಮಿಲನ್ ವಲಯ – 8 ಇವರ ಆಯೋಜನೆಯಲ್ಲಿ ನಡೆದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8 ಸೀಸನ್ ನಲ್ಲಿ ಬೆಳಗಾವಿಯ ವಿಶಾರದಾ ನೃತ್ಯ ತಂಡವು ಕಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಈ ಜಿನಭಜನೆಯ ಸಾಹಿತ್ಯವು ಬೆಳ್ತಂಗಡಿ ತಾಲ್ಲೂಕಿನ ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯದಾಗಿತ್ತು.

Related posts

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya
error: Content is protected !!