23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

ಉಜಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಂಗಳೂರು ಇವರು ತುಮಕೂರಿನ ಇಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ  ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ  ಸುಮೇಧಾ ಗಾಂವ್ಕರ್  ಅಶು ಭಾಷಣ ಸ್ಪರ್ಧೆಯಲ್ಲಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿಕ್ ಕೆ. ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. 

ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್  ಉಪ ಪ್ರಾಂಶುಪಾಲರಾದ ಡಾ. ರಾಜೇಶ್, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ನಾಗರಾಜ್ ಬಿ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya
error: Content is protected !!