27 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya
error: Content is protected !!