23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!