22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya
error: Content is protected !!