September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya
error: Content is protected !!