July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ ಮಚ್ಚಿನ ಪೇಟೆಗೊಂದು ಅಲಂಕಾರದ ವಸ್ತುವಂತೆ ಕಂಗೊಳಿಸುತ್ತಿದೆ. ಈ ಘಟಕ ನಿರ್ಮಾಣವಾಗಿ ವರ್ಷಗಳು ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದಂತಾಗಿದೆ. ಮಚ್ಚಿನ ಗ್ರಾಮದ ಜನರಿಗೆ ಶುದ್ಧ ನೀರು ಬೇಕಾದಲ್ಲಿ ಸ್ಥಳೀಯ ಪಂಚಾಯತಿಗೆ ತೆರಳಿ ನೀರು ತರುವಂತ ಪರಿಸ್ಥಿತಿ ಈ ಭಾಗದ ಜನರದಾಗಿದೆ.

ಅದೆಷ್ಟೋ ಬೆಲೆ ಬಾಳುವ ಮಿಷನರಿಗಳು ತುಕ್ಕು ಹಿಡಿದು ಹೋಗುತ್ತಿದೆ ಸರ್ಕಾರದಿಂದ ದೊರೆತರೂ ಜನರ ಕೈಗೆ ಮಾತ್ರ ಶೂನ್ಯ . ಈ ಶುದ್ಧ ನೀರಿನ ಘಟಕ ಇನ್ನಾದರೂ ಜನಸಾಮಾನ್ಯರ ಪ್ರಯೋಜನಕ್ಕೆ ನೀಡುವಂತಾಗಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.

Related posts

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya
error: Content is protected !!