23.4 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

ಮಚ್ಚಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಎರಡುವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಅಭಿವೃದ್ಧಿ ಕೆಲಸಗಳೊಂದಿಗೆ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತಮ್ಮ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಚಂದ್ರಕಾಂತ ನಿಡ್ಡಾಜೆ ಇವರಿಗೆ ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಅಭಿಮಾನಿಗಳ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅನಂತೇಶ್ವರ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಸತೀಶ್ ಶೆಟ್ಟಿ ಬೋಳದ ಗುತ್ತು ಹಾಗೂ ಎಲ್ಲಾ ಅಭಿಮಾನಿಗಳು ಉಪಸಿತರಿದ್ದರು.

ವರದಿ: ಹರ್ಷ ಬಳ್ಳಮಂಜ

Related posts

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya
error: Content is protected !!