37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

ಧರ್ಮಸ್ಥಳ: ಶ್ರೀ ಕ್ಷೇತ್ರದ ವತಿಯಿಂದ, ಕ್ಷೇತ್ರದ ಧರ್ಮಾಧಿಕಾರಿಗಳು ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅಂಗನವಾಡಿ ಕೇಂದ್ರ ಶಿಬರಾಜೆಯ ಆವರಣ ಗೋಡೆ ರಚನೆಗೆ ಮಂಜೂರು ಮಾಡಿರುವ ರೂ. 30,000/- ಮೊತ್ತದ ಮಂಜೂರಾತಿ ಪತ್ರವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾರವರಿಗೆ ಮಂಜೂರಾತಿ ಪತ್ರವನ್ನು ಸಮಿತಿಯ ಪ್ರಮುಖರು ಹಾಗೂ ಗಣ್ಯರು ಮತ್ತು ಒಕ್ಕೂಟದ ಪದಾಧಿಕಾರಿಗಳ ಸಮ್ಮುಖದಲ್ಲಿ ಹತ್ತಾಂತರಿಸಲಾಯಿತು.

ಈ ಸಂದರ್ಭ ಕಳೆಂಜ ಗ್ರಾಮ ಪಂಚಾಯಿತಿಯ ಸದಸ್ಯರಾದ ಟಿ ಎಸ್ ನಿತ್ಯಾನಂದ ರೈ, ಗ್ರಾಮ ಪಂಚಾಯತಿಯ ಸದಸ್ಯರಾದ ಪ್ರೇಮ ಬಿ ಎಸ್, ಸದಾಶಿವೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಬಾಲವಿಕಾಸ ಸಮಿತಿಯ ಸದಸ್ಯರಾದ ಪಿಟಿ ಸೆಬಾಸ್ಟೀನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಸೇವ್ರಿನ್, ಬಾಲವಿಕಾಸ ಸಮಿತಿಯ ಸದಸ್ಯೆ ವೇದಾವತಿ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಬಾಲ ವಿಕಾಸ ಸಮಿತಿಯ ಸದಸ್ಯರಾದ ಜಯವರ್ಮ ಜೈನ್, ಪ್ರಗತಿ ಬಂದು ಸ್ವ-ಸಹಾಯಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅಂಗನವಾಡಿ ಕಾರ್ಯಕರ್ತೆಯಾದ ಪ್ರಿಯ, ಅಂಗನವಾಡಿ ಸಹಾಯಕಿ ಅನ್ಸಿಲ್ಲ, ಶಿಬರಾಜೆಯ ಆಶಾ ಕಾರ್ಯಕರ್ತೆ ಮೀನಾಕ್ಷಿ,ಮೇಲ್ವಿಚಾರಕ ರವೀಂದ್ರ, ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.

Related posts

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya
error: Content is protected !!