24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸರ್ವಾರ್ಥ್ ಎಸ್. ಜೈನ್‌ ವೇಣೂರು ಇವರು 93.25% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ. ವೇಣೂರು ಪಾಶ್ವನಾಥ ಪಿಂಟರ್‍ಸ್ ನ ಸುಧತ್ ಜೈನ್ ಹಾಗೂ ಶ್ರೀಮತಿ ಸುಷ್ಮಾ ದಂಪತಿಯ ಪುತ್ರ.

Related posts

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya
error: Content is protected !!